ಹಲೋ ಸ್ನೇಹಿತರೇ, ನಾವಿಂದು ಈ ಲೇಖನದ ಮೂಲಕವಾಗಿ ನಿಮಗೆ ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು..? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಇಲ್ಲಿದೆ ವಿವರ.

ಯಾರೆಲ್ಲ ಅರ್ಜಿ ಸಲ್ಲಿಸಬಹುದು..?
- ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
- ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
- ಅಡಿಕೆ ಮತ್ತು ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹರಾದ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನವನ್ನು ನೀಡಲಾಗುತ್ತದೆ.
- ಅನೇಕ ವರ್ಗದ ರೈತರಿಗೆ ಹಸಿರು ಮನೆಯನ್ನು ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರುರನ್ನು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬೇಕು??
ಆಸಕ್ತರಾದ ಅರ್ಹ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲ್ಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರರ ಕಚೇರಿ/ತೋಟಗರಿಕೆ ಇಲಾಖೆಯನ್ನು ಕಚೇರಿಯನ್ನು ನೇರವಾಗಿ ಭೇಟಿಯನ್ನು ಮಾಡಿ ಅಗತ್ಯವಾದ ದಾಖಲಾತಿಗಳನ್ನು ಒದಗಿಸಿ ಅರ್ಜಿಯನ್ನು ಸಲ್ಲಿಸಬೇಕು.
ಇದನ್ನು ಓದಿ: ಧನ್ಯಶ್ರೀ ಯೋಜನೆ: ಮಹಿಳೆಯರ ಸ್ವ-ಉದ್ಯೋಗ ಪ್ರಾರಂಭಕ್ಕೆ ₹30,000 ಸಬ್ಸಿಡಿ!
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಅರ್ಜಿದಾರರ ಅಧಾರ್ ಕಾರ್ಡ್ ಪ್ರತಿ.
- ಬ್ಯಾಂಕ್ ಪಾಸ್ ಬುಕ್ ಪ್ರತಿ.
- ಪೋಟೋ.
- ಪಹಣಿ/ಉತಾರ್/RTC.
- ರೇಷನ್ ಕಾರ್ಡ್ ಪ್ರತಿ.
- ಜಂಟಿ ಮಾಲೀಕರುಗಳ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ.
ಇತರೆ ವಿಷಯಗಳು:
ಕಾರು ಚಾಲಕರಿಗೆ ಟೋಲ್ ತೆರಿಗೆಯಿಂದ ಮುಕ್ತಿ! ಸಾರಿಗೆ ಸಚಿವರ ಪ್ರಕಟಣೆ
ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ‘ಇಂಗ್ಲೀಷ್ ಮೀಡಿಯಂ ತರಗತಿ’! ರಾಜ್ಯ ಸರ್ಕಾರದಿಂದ ಸಿಕ್ತು ಅನುಮೋದನೆ